ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ. 2/7
ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ. 4/7