ಈ ವಿಚಾರವಾಗಿ ಶನಿವಾರ ಟ್ವೀಟ್ ಮಾಡಿರುವ ಅವರು, 'ಸಿ.ಟಿ.ರವಿ ಅವರಂತಹ ನಾಯಕರು ಪಕ್ಷ, ಸಂಘಟನೆಯಲ್ಲಿ ತಳಮಟ್ಟದಿಂದ ಕಾರ್ಯಕರ್ತರಾಗಿ ಬೆಳೆದು ಬಂದವರು. ಕುಟುಂಬದ ಸರ್ ನೇಮ್ನಿಂದ ಪಕ್ಷದಲ್ಲಿ ಸ್ಥಾನ ಗಳಿಸಿಕೊಂಡವರಲ್ಲ. ಆದ್ದರಿಂದ, ನಮಗೆ ಬಡವರ ಹೊಟ್ಟೆ ತುಂಬಿಸುವಾಗ ಅನ್ನಪೂರ್ಣೇಶ್ವರಿ ಕಾಣುತ್ತಾಳೆ, ಇಂದಿರಾ ಅಲ್ಲ.' ಎಂದು ತಿಳಿಸಿದ್ದಾರೆ.