‘ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ ನೀಡಬೇಕು. ಸಿನಿಮಾ ರಂಗದಲ್ಲಿ ನಾಯಕತ್ವದ ಕೊರತೆ ಇದೆ. ಡಾ.ರಾಜ್ಕುಮಾರ್, ಅಂಬರೀಶ್ ನಂತರ ನಾಯಕತ್ವ ಇಲ್ಲದಂತಾಗಿದೆ. ಕನ್ನಡ ಹೋರಾಟಕ್ಕೆ ಬನ್ನಿ ಎಂದು ಕರೆಯಬೇಕಾದ ದುಸ್ಥಿತಿ ಎದುರಾಗಿದೆ. ಸಿನಿಮಾ ರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯವಿದ್ದು, ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು’ ಎಂದು ಭಾನುವಾರ ಇಲ್ಲಿ ತಿಳಿಸಿದರು.