ಬೆಂಗಳೂರು: ‘ಕನ್ನಡ, ರೈತ ಹಾಗೂ ಜನಪರ ಚಳವಳಿಗಳಲ್ಲಿ ಭಾಗವಹಿಸಿದವರು ಅಮಾಯಕರಾಗಿದ್ದು, ಅಂತಹವರೂ ಸೇರಿ ದಂತೆ ಅಮಾಯಕರ ಹೆಸರುಗಳು ರೌಡಿಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಅವುಗಳನ್ನು ಕೈಬಿಡಲು ಕ್ರಮವಹಿ ಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.