ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರು ಮಾತನಾಡಿದ್ದನ್ನು ಹೇಳಿದ್ದೇನೆ: ಎಂಟಿಬಿ ಸ್ಪಷ್ಟನೆ

Last Updated 29 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ರಾಯಚೂರು: ‘ನಂದೀಶ್‌ ಅವರ ಸಾವಿನ ಬಳಿಕ ನೋಡಲು ಹೋಗಿದ್ದೆ. ಆಗ ಮಾರ್ಗದಲ್ಲಿ ಕಾರ್ಯಕರ್ತರು ಮಾತನಾಡಿದ್ದನ್ನು ಕೇಳಿಸಿಕೊಂಡು ₹ 70 ಲಕ್ಷ, ₹ 80 ಲಕ್ಷ ಕೊಟ್ಟು ಬಂದರೆ ಹೃದಯಾಘಾತ ಆಗದೇ ಇನ್ನೆನಾಗುತ್ತದೆ ಎಂದು ಹೇಳಿದ್ದೇನೆ‘ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ ಹೇಳಿದರು.

‘ಸಣ್ಣ ವಿಷಯಕ್ಕೆ ಆಯುಕ್ತರು ಅಮಾನತು ಮಾಡಿದ್ದು ತಪ್ಪು. ಮೃತರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಲು ಮುಖ್ಯಮಂತ್ರಿಗೆ ಕೋರಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT