ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ, ಸಚಿವರಾದ ಜಗದೀಶ ಶೆಟ್ಟರ್, ಅರವಿಂದ ಲಿಂಬಾವಳಿ, ಮಾಜಿ ಸಭಾಪತಿ ಡಿಎಚ್. ಶಂಕರಮೂರ್ತಿ, ಶಾಸಕರಾದ ಡಿ.ಕೆ. ಶಿವಕುಮಾರ್, ಎಚ್.ಕೆ. ಪಾಟೀಲ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆ.ಆರ್. ರಮೇಶ್ ಕುಮಾರ್, ಬೋಪಯ್ಯ, ಎಚ್. ವಿಶ್ವನಾಥ್, ಸಂಸದ ಶಿವಕುಮಾರ್ ಉದಾಸಿ ಹೀಗೆ ಸಂಸದರು, ಶಾಸಕರು, ವಿವಿಧ ಕ್ಷೇತ್ರಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.