ವ್ಯಕ್ತಿ ಪ್ರಶಸ್ತಿ ವಿಭಾಗದಲ್ಲಿ ದಾವಣಗೆರೆಯ ಜಯಮ್ಮ ಎಲ್.ಆರುಂಡಿ, ಮಂಡ್ಯದ ಟಿ.ಸಿ.ವಸಂತಾ, ಚಿಕ್ಕಬಳ್ಳಾಪುರದ ರತ್ನಮ್ಮ, ಕಲಬುರಗಿಯ ಎಂ.ಭಾಗ್ಯಲಕ್ಷ್ಮಿ, ಕೊಡಗಿನ ಗೀತಾ ಚೆಂಗಪ್ಪ, ಉಡುಪಿಯ ಸುಮಂಗಲಾ ಡಿ.ಕೋಟಿ, ಕೋಲಾರದ ಎನ್.ಸುಲೋಚನಾ ನೀಡಲಾಯಿತು. ಕಲಾ ಪ್ರಶಸ್ತಿಯನ್ನು ಬೆಂಗಳೂರಿನ ಹಂಸಿಕಾ ವಿನಾಯಕ, ಶಿವಮೊಗ್ಗದ ಸಿ.ಡಿ.ರಕ್ಷಿತಾ, ಕೊಪ್ಪಳದ ಅನ್ನಪೂರ್ಣ ಎಂ.ಮನ್ನಾಪೂರ, ಉಡುಪಿಯ ಪವನ ಬಿ.ಆಚಾರ್, ಹಾವೇರಿಯ ಭಾರತಿ ವರ್ಧಮಾನ ಛಬ್ಬಿ, ಸಾಹಿತ್ಯ ಪ್ರಶಸ್ತಿಯನ್ನು ದಾವಣಗೆರೆಯ ಸುಕನ್ಯಾ ತ್ಯಾವಣಗಿ, ಗದಗದ ಜ್ಯೋತಿ ಎಂ.ಲೋಟಿ, ಕೊಪ್ಪಳದ ವಾಣಿಶ್ರೀ ಪಾಟೀಲ ಗುಂಡೂರು, ಕ್ರೀಡಾ ಪ್ರಶಸ್ತಿಯನ್ನು ಬಾಗಲಕೋಟೆಯ ಚಂದನಾ ವಿ.ಗರಸಂಗಿ, ಧಾರವಾಡದ ನಿಧಿ ಶಿವರಾಮು ಸುಲಾಖೆ ಅವರಿಗೆ ಪ್ರದಾನ ಮಾಡಲಾಯಿತು.