2017-18ರಲ್ಲಿ ಕೃಷಿ ಸಚಿವರಾಗಿದ್ದ ಕೃಷ್ಣಬೈರೇಗೌಡ,‘ಸಿರಿಧಾನ್ಯಕ್ಕೆ ಮನ್ನಣೆ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿದ್ದರು. ಆಹಾರ ಮತ್ತು ಕೃಷಿ ಸಂಘಟನೆಯ ಆಹ್ವಾನದ ಮೇರೆಗೆ ರೋಮ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಿರಿಧಾನ್ಯಗಳ ಮಹತ್ವ ವಿವರಿಸಿ, ಸಿರಿಧಾನ್ಯಗಳ ವರ್ಷಾಚರಣೆ ಘೋಷಣೆಗೆ ಮನವಿ ಮಾಡಿದ್ದರು’ ಎಂದು ತಿಳಿಸಿದ್ದಾರೆ.