ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 'ಹಿರಿಯ ಸಂಸದೀಯ ಪಟುಗಳು, ಅನುಭವಿ ರಾಜಕೀಯ ಮುಖಂಡರು, ಕಾನೂನು ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದರು.
'ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದು ಸದನದ ಘನತೆ ಹೆಚ್ಚಿಸುವ ಸಲುವಾಗಿದೇಶದಲ್ಲೇ ಮೊದಲ ಬಾರಿಗೆ ಇಂತಹ ಸಭೆ ನಡೆಯುತ್ತಿದೆ' ಎಂದರು.