ಈ ಸಂಬಂಧ ಕರ್ನಾಟಕ ಗೃಹ ಮಂಡಳಿಯ (ಕೆಎಚ್ಬಿ) ನಿವೃತ್ತ ಕಾರ್ಯ ನಿರ್ವಾಹಕ ಎಂಜಿನಿಯರ್ಗಳಾದ ಅನಿಲ್ ಕುಮಾರ್, ಟಿ.ಮಲ್ಲಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯ ಪೀಠ ಮಾನ್ಯ ಮಾಡಿದೆ. ಅರ್ಜಿದಾರರ ವಿರುದ್ಧದ ಚಾರ್ಜ್ ಮೆಮೊ ಹಾಗೂ ಹಾಗೂ ತನಿಖೆಗೆ ಅಧಿಕಾರಿ ನೇಮಕ ಮಾಡಿದ್ದ ಆದೇಶವನ್ನು ರದ್ದುಪಡಿಸಿದೆ.