‘ಯುಪಿಎ 10 ವರ್ಷಗಳ ಕಾಲದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಇತ್ತಾ, ಫಸಲ್ ಬಿಮಾ ಯೋಜನೆ ಇತ್ತಾ, ರಸಗೊಬ್ಬರಕ್ಕೆ ₹1,700 ಸಬ್ಸಿಡಿ ನೀಡಿತ್ತಾ’ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ ರವಿ, ‘ಸಂಸತ್ತಿನಲ್ಲಿ ಚರ್ಚೆ ಮಾಡಲಾಗದೇ ಕಾಂಗ್ರೆಸ್ ಪಲಾಯನ ಮಾಡಿತು. ಬ್ರಿಟಿಷ್ ಯುಗದ ಕಾಯ್ದೆಗಳಿಂದ ರೈತರಿಗೆ ನಮ್ಮ ಸರ್ಕಾರ ಬಿಡುಗಡೆ ಭಾಗ್ಯ ನೀಡುತ್ತಿದೆ’ ಎಂದು ಹೇಳಿದರು.