ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕೆಲವರು ಅವರವರ ಅನುಕೂಲಕ್ಕೆ ಮಾತನಾಡುತ್ತಿದ್ದಾರೆ, ನನ್ನ ಬಗ್ಗೆ ಮಾತನಾಡಿದರೆ ಅವರಿಗೆ ಹೆಚ್ಚು ಪ್ರಚಾರ (ಮೈಲೇಜ್) ಸಿಗುತ್ತದೆ. ಮೊದಲು ಜೆಡಿಎಸ್ನವರು ನನ್ನ ಬಗ್ಗೆ ಮಾತನಾಡಿ ಮೈಲೇಜ್ ತೆಗೆದುಕೊಂಡರು. ಈಗ ಕಾಂಗ್ರೆಸ್ ಪಕ್ಷದ ಕೆಲವರು ಇದೇ ಹಾದಿಯಲ್ಲಿದ್ದಾರೆ, ಅವರಿಗೆ ಒಳ್ಳೆಯದಾಗಲಿ’ ಎಂದರು.