ʼಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ ಸರಿಯೆ?ʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮವುಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಬಿಜೆಪಿಯ ಮಾಜಿ ಶಾಸಕ ಗೋ.ಮಧುಸೂದನ್,ಅರ್ಥ ಶಾಸ್ತ್ರಜ್ಞ ಟಿ.ಆರ್. ಚಂದ್ರಶೇಖರ್ಹಾಗೂಕಾಂಗ್ರೆಸ್ ಮಾಜಿ ಸಂಸದವಿ.ಎಸ್. ಉಗ್ರಪ್ಪ ಅವರು ಭಾಗವಹಿಸಿದ್ದಾರೆ.