ರಾಜ್ಯದಲ್ಲಿ ಮತ್ತೆ ಪ್ರಬಲ ರೈತ ಚಳವಳಿ ತಲೆ ಎತ್ತುತ್ತಿದೆಯೇ? 20 ರಂದು ಶಿವಮೊಗ್ಗದಲ್ಲಿ ರಾಕೇಶ್ ಟಿಕಾಯತ್ ಸಮ್ಮುಖದಲ್ಲಿ ನಡೆಯಲಿರುವ ಕಿಸಾನ್ ಮಹಾ ಪಂಚಾಯತ್ ಅದಕ್ಕೆ ಮುನ್ನುಡಿ ಆಗಲಿದೆಯೇ?ಈ ವಿಷಯದ ಕುರಿತು ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ ಸಂವಾದ ನಡೆಯುತ್ತಿದೆ.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವರಿಷ್ಠ ಕೆ.ಟಿ.ಗಂಗಾಧರ ಮತ್ತು ಸಾಮಾಜಿಕ ಹೋರಾಟಗಾರ ಎಚ್.ವಿ.ವಾಸು ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.
ಕಾರ್ಯಕ್ರಮ ಸೋಮವಾರ ಬೆಳಿಗ್ಗೆ 11 ಕ್ಕೆ ಆರಂಭಗೊಂಡಿದ್ದು,12 ರ ವರೆಗೆ ನಡೆಯಲಿದೆ. ನೀವು ಪಾಲ್ಗೊಳ್ಳಿ