‘ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ 27 ಸಾವಿರ ಕಿ.ಮೀ ಪ್ರಯಾಣಿಸಿರುವ ಅವರು, ಶನಿವಾರ ಕರ್ನಾಟಕಕ್ಕೆ ಬಂದಿದ್ದಾರೆ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ತಮ್ಮ ಅಭಿಯಾನಕ್ಕೆ 74 ದೇಶಗಳ ಬೆಂಬಲ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಂತರಜನ ಬೆಂಬಲ ಕೊಟ್ಟಿದ್ದಾರೆ. ಹೀಗಾಗಿ
ಮಣ್ಣು ಉಳಿಸುವ ನೀತಿಗಳು ಜಾರಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.