ಈಗಾಗಲೇ ಕೈಗಾರಿಕಾ ಜಮೀನು ಖರೀದಿ ಮಾಡಿದವರಿಗೆ ರಿಯಾಯ್ತಿ ಮೊತ್ತದ ಹಣ ಬಿಡುಗಡೆ ಆಗದೇ ಇರಲು ತಾಂತ್ರಿಕ ತೊಂದರೆಯೇ ಕಾರಣ. ಆದಷ್ಟು ಬೇಗ ಆ ಹಣವನ್ನು ಬಿಡುಗಡ ಮಾಡಲಾಗುವುದು. ಶೇ 50 ರಿಯಾಯ್ತಿ ಇದ್ದಾಗ ಜಾರಿಯಲ್ಲಿ ಇದ್ದ ಷರತ್ತುಗಳನ್ನೇ ಶೇ 75 ಕ್ಕೂ ಅನ್ವಯ ಮಾಡಲಾಗುತ್ತದೆ. ಪ್ರತ್ಯೇಕ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಹೇಳಿದರು.