‘ವಾಟ್ಸ್ಯಾಪ್ನಲ್ಲಿ ಸ್ಟೇಟಸ್ ಹಾಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ ಗಲಾಟೆ ಮಾಡಿರುವುದು ಸರಿಯಲ್ಲ. ಹಿಂದೂ, ಮುಸ್ಲಿಂ ಯಾರೇ ಆಗಲಿ ಶಾಂತಿ ಕಾಪಾಡಬೇಕು. ಆದರೆ, ಮತ್ತೆ ಹುಬ್ಬಳ್ಳಿಯಲ್ಲಿ ಶಾಂತಿ ಕದಡುವ ಕೆಲಸವಾಗಿದೆ. ಒಂದು ಧರ್ಮದ ಅವಹೇಳನವಾಗಿದೆ ಎಂದು ಪೊಲೀಸ್ ಠಾಣೆಗೆ ಹೋಗಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದು ಎಷ್ಟು ಸರಿ ಎಂದು ಕೇಳಿದರು.