ಭಾಲ್ಕಿ ಮಠದ ಬಸವಲಿಂಗ ಪಟ್ಟದೇವರು, ಡಂಬಳ ತೋಂಟಾದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಲಿಂಗಾಯತ ಧರ್ಮ ಮಹಾಸಭಾದ ಗಂಗಾ ಮಾತಾಜಿ, ಬಸವ ಧರ್ಮ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣತಾಯಿ, ಮೈಸೂರಿನ ನೀಲಕಂಠ ಸ್ವಾಮೀಜಿ, ಬೆಳಗಾವಿ ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಅಥಣಿಯ ಚನ್ನಬಸವಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾದ ಎಸ್.ಎಂ.ಜಾಮದಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.