<p>ಬೆಂಗಳೂರು: ಕೆಎಎಸ್, ಪಿಎಸ್ಐ, ಎಫ್ಡಿಎ ಮತ್ತು ಎಸ್ಡಿಎ ಪರೀಕ್ಷೆಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ಆರ್.ಎಲ್.ಜಾಲಪ್ಪ ಅಕಾಡೆಮಿ ಮೇ 5ರಿಂದ ಆರಂಭಿಸಲಿದೆ.</p>.<p>ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಡ ಮತ್ತು ಗ್ರಾಮೀಣ ಯುವಕ–ಯುವತಿಯರು www.rljacademy.in ವೆಬ್ಸೈಟ್ನಲ್ಲಿ ಮೇ 1ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9900606042, 9731480759, 9902004438 ಸಂಪರ್ಕಿಸಲು ಅಕಾಡೆಮಿ ಕೋರಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೆಎಎಸ್, ಪಿಎಸ್ಐ, ಎಫ್ಡಿಎ ಮತ್ತು ಎಸ್ಡಿಎ ಪರೀಕ್ಷೆಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ಆರ್.ಎಲ್.ಜಾಲಪ್ಪ ಅಕಾಡೆಮಿ ಮೇ 5ರಿಂದ ಆರಂಭಿಸಲಿದೆ.</p>.<p>ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಡ ಮತ್ತು ಗ್ರಾಮೀಣ ಯುವಕ–ಯುವತಿಯರು www.rljacademy.in ವೆಬ್ಸೈಟ್ನಲ್ಲಿ ಮೇ 1ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9900606042, 9731480759, 9902004438 ಸಂಪರ್ಕಿಸಲು ಅಕಾಡೆಮಿ ಕೋರಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>