‘ಬಳ್ಳಾರಿಗೆ ಬರಲು ನಾನು ಕಾಲಾವಕಾಶ ಕೇಳಿಲ್ಲ. ನನ್ನ ಮೇಲೆ ಸಿಬಿಐ ಪ್ರಕರಣ ದಾಖಲಿಸಿ, 12 ವರ್ಷದಿಂದ ವಿಚಾರಣೆ ನಡೆಯದಿರಲು ಬಳ್ಳಾರಿಯಲ್ಲಿ ನಾನಿರುವುದೇ ಸಮಸ್ಯೆ ಎಂದು ಅಧಿಕಾರಿಗಳು ಪದೇ ಪದೇ ಪ್ರಸ್ತಾಪಿಸುತ್ತಿದ್ದಾರೆ. ದಿನನಿತ್ಯ ವಿಚಾರಣೆ ನಡೆಸಬೇಕೆಂದು ಅರ್ಜಿ ಹಾಕಿದ್ದೇನೆ. ಮೂರ್ನಾಲ್ಕು ತಿಂಗಳಲ್ಲಿ ಇತ್ಯರ್ಥವಾಗಲಿ ಎಂಬ ಉದ್ದೇಶ ನನ್ನದು’ ಎಂದು ರೆಡ್ಡಿ ಉತ್ತರಿಸಿದರು.