‘ಆದರೆ, ಭಾನುವಾರದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ. ಆ ಮೂಲಕ ಇತಿಹಾಸ ತಿರುಚುವ ವಿಫಲ ಯತ್ನ ಮಾಡಿದ್ದೀರಿ’ ಎಂದು