ಶಾಸಕರಾದ ವೆಂಕಟರಾವ್ ನಾಡಗೌಡ, ಸಿ.ಎಸ್. ಪುಟ್ಟರಾಜು, ಎಂ. ಕೃಷ್ಣಾ ರೆಡ್ಡಿ, ರಾಜಾ ವೆಂಕಟಪ್ಪ ನಾಯ್ಕ ದೊರೆ, ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಸಭೆ ಸದಸ್ಯ ಎಂ. ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ, ಕೆ.ಎಂ. ತಿಮ್ಮರಾಯಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ನ ಮಾಜಿ ಸದಸ್ಯ ಟಿ.ಎ. ಶರವಣ, ಮುಖಂಡರಾದ ನಾಸೀರ್ ಭಗವಾನ್, ಹನುಮಂತ್ತಪ್ಪ ಬಸಪ್ಪ ಮಾವಿನಮರದ, ರೂತ್ ಮನೋರಮಾ, ಸುಧಾಕರ್ ಎಸ್. ಶೆಟ್ಟಿ., ವಿ. ನಾರಾಯಣಸ್ವಾಮಿ ಮತ್ತು ಸಮೃದ್ಧಿ ಮಂಜುನಾಥ್ ಅವರನ್ನು ಸದಸ್ಯರನ್ನಾಗಿ ನೇಮಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬುಧವಾರ ಆದೇಶ ಹೊರಡಿಸಿದ್ದಾರೆ.