ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ. 5/6
ಜೆಡಿಎಸ್, ಬಿಜೆಪಿ ಬಿ ಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ? 4/6