ಇದರ ವಿರುದ್ಧ ರಾಜ್ಯ ಸರಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು ನಾನು ಮಾನ್ಯ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರನ್ನು ಒತ್ತಾಯಿಸುತ್ತೇನೆ. 2/2#ಕನ್ನಡ#ಕರ್ನಾಟಕ