ಹಿಂದೆ ಶಿಫಾರಸು ಅಭ್ಯರ್ಥಿಗಳಿಗೆ ಅರ್ಹತೆ ಇಲ್ಲದಿದ್ದರೆ ಸಿಎಂ ಹೇಳಿದರೂ ಕೆಲಸ ಆಗುತ್ತಿರಲಿಲ್ಲ. ಯಾವಾಗ ಹಣ, ಜಾತಿಗಳ ಪ್ರಭಾವ ಹೆಚ್ಚಾಯಿತೋ ʼಸರಕಾರಿ ಕೆಲಸಗಳ ʼಕಾಸ್ʼಗೀಕರಣʼವೂ ಶುರುವಾಯಿತು.8/9
ನೇಮಕಾತಿ ಸಂಸ್ಥೆಗಳು ಹುಟ್ಟಿದಾಗಿನಿಂದಲೂ ರಾಜಕೀಯ ಕಾರಣಗಳಿಗೆ ಕೆಲವರು ಉದ್ಯೋಗ ಗಿಟ್ಟಿಸುತ್ತಿದ್ದರು. ʼಸಾಧ್ಯವಾದರೆ ಸಹಾಯ ಮಾಡಿʼ ಎಂದು ಶಾಸಕರೋ, ಮತ್ತ್ಯಾರೋ ಮನವಿ ಮಾಡುತ್ತಿದ್ದರು. ಅಂಥ ಅಭ್ಯರ್ಥಿಗಳು ಅರ್ಹ ಅಂಕ ಪಡೆದಿದ್ದರೆ ಮಾತ್ರ ಆಯ್ಕೆ ಆಗುತ್ತಿದ್ದರು.7/9