ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಟಿಡಿ ಸದಸ್ಯರಾಗಿ ಶರವಣ ನೇಮಕ

Last Updated 16 ಸೆಪ್ಟೆಂಬರ್ 2021, 20:18 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನ(ಟಿಟಿಡಿ) ಕ್ಷೇಮಾಭಿವೃದ್ದಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಟಿ.ಎ.ಶರವಣ ಅವರನ್ನು ಆಂಧ್ರ ಪ್ರದೇಶ ಸರ್ಕಾರ ನೇಮಕ ಮಾಡಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT