ಕೋಲಾರದ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ ಅವರು ಕೋಮುವಾದಿ ಪಕ್ಷವನ್ನು ಗೆಲ್ಲಿಸಲು ಜೆಡಿಎಸ್ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಮೋಸ ಮಾಡಿ ದುಡ್ಡಿಗಾಗಿ ತಮ್ಮ ಮತವನ್ನು ಮಾರಿಕೊಂಡಿದ್ದಾರೆ.ಮತದಾರರ ಪಾಲಿಗೆ ತೀರಿಕೊಂಡಿದ್ದಾರೆ ಎಂದು ಆರೋಪಿಸಿ‘ಕುಮಾರಸ್ವಾಮಿ ಫಾರ್ ಸಿಎಂ’ ಫೇಸ್ಬುಕ್ ಪುಟದಲ್ಲಿ ಪೋಸ್ಟ್ಗಳನ್ನು ಹಾಕಲಾಗಿದೆ.