ಜಮೀರ್ ಅಹಮ್ಮದ್ ಜೆಡಿಎಸ್ ಶಾಸಕರನ್ನು ಬಿಜೆಪಿ ಜತೆ ಕರೆದುಕೊಂಡು ಹೋದವರು. ಅವರು ಸಿದ್ದರಾಮಯ್ಯ ಅವರಿಗೆ ಸ್ವಚ್ಛವಾಗಿ ಕಾಣುತ್ತಾರೆ. 150 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸುತ್ತದೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡು, ದೆಹಲಿ, ಒಡಿಶಾದಲ್ಲಿ ಕಾಂಗ್ರೆಸ್ ಪಕ್ಷದ ಕತೆ ಏನಾಗಿದೆ ನೋಡಲಿ ಎಂದರು.