‘ವರ್ಷದಿಂದ ಸಂಘಟಿತ ಹೋರಾಟ ಮತ್ತು ಕಾರ್ಯತಂತ್ರ ರೂಪಿಸಿದ್ದೆ. ನನ್ನ ಗೆಲುವಿಗೆ ನಮ್ಮ ತಂದೆಯ ಹೆಸರು ಸಹಕಾರಿಯಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕೆಲಸ ಮಾಡಲಾಗಿತ್ತು. ಈ ಗೆಲುವಿನ ಕ್ರೆಡಿಟ್ ಅನ್ನು ತಂದೆ ಮಾದೇಗೌಡ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಆರ್.ಧ್ರುವನಾರಾಯಣ ಸೇರಿದಂತೆ ಎಲ್ಲರಿಗೂ ಒಪ್ಪಿಸುವೆ’ ಎಂದರು.