ಸಮಿತಿಯಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಎ.ಎಸ್. ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ಕೆ. ಶಿವನಗೌಡ ನಾಯಕ್, ಬಿ.ಸಿ ನಾಗೇಶ್, ಪಿ. ರಾಜೀವ್, ಹಾಲಪ್ಪ ಆಚಾರ್, ರಾಜೇಶ್ ನಾಯ್ಕ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಎ.ಟಿ. ರಾಮಸ್ವಾಮಿ, ವೆಂಕಟ್ರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ವಿಜಯ್ ಸಿಂಗ್, ಎಚ್.ಎಂ ರಮೇಶ್ ಗೌಡ, ದೇವೇಗೌಡ, ಎಸ್.ವಿ ಸಂಕನೂರ ಇದ್ದಾರೆ.