ಯಲಹಂಕ ಸಮೀಪದ ರಮಡಾ ರೆಸಾರ್ಟ್ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದೆ. ಈ ಸಂದರ್ಭದಲ್ಲಿ ಅವರು ಪಕ್ಷದ ಒಬಿಸಿ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಭಾಗವಹಿಸಲಿದ್ದಾರೆ.