ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿಗಳು:ಮ.ಚಿ. ಕೃಷ್ಣ, ವ.ಚ. ಚನ್ನೇಗೌಡ, ಮಹೇಶ್ ಜೋಶಿ, ಸಂಗಮೇಶ ಬಾದವಾಡಗಿ, ಸಿ.ಕೆ. ರಾಮೇಗೌಡ, ರಾಜಶೇಖರ ಮುಲಾಲಿ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ಸರಸ್ವತಿ ಶಿವಪ್ಪ ಚಿಮ್ಮಲಗಿ, ವೈ. ರೇಣುಕ, ಶೇಖರಗೌಡ ಮಾಲಿಪಾಟೀಲ, ಕೆ. ರತ್ನಾಕರ ಶೆಟ್ಟಿ, ವಾಲ್ಮೀಕಪ್ಪ ಹ. ಯಕ್ಕರನಾಳ, ಮಾಯಣ್ಣ, ಪ್ರಮೋದ್ ಹಳಕಟ್ಟಿ, ಶಿವಪ್ಪ ಮಲ್ಲಪ್ಪ ಬಾಗಲ, ಕೆ. ರವಿ ಅಂಬೇಕರ, ಸುಧೀಂದ್ರರಾವ್, ಶರಣಬಸಪ್ಪ ಕಲ್ಲಪ್ಪ ದಾನಕೈ ಹಾಗೂ ಶಿವರುದ್ರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.