ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕೆಪಿಸಿಸಿ, ‘ಮಾನ್ಯ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಿಸಲು ತೆರಳಿದ್ದೀರಿ ಸಂತೋಷ. ಆ ಭಾಗಕ್ಕೆ ಹಿಂದುಳಿದ ಪ್ರದೇಶವೆಂಬ ಪಟ್ಟದಿಂದ ವಿಮೋಚನೆ ನೀಡುವ ಕೆಲಸಗಳನ್ನು ರಾಜ್ಯ ಸರ್ಕಾರ ಮಾಡದಿರುವುದೇಕೆ? ಅನುದಾನದಲ್ಲಿ, ಉದ್ಯೋಗದಲ್ಲಿ ನಿರಂತರ ಅನ್ಯಾಯ ಎಸಗುತ್ತಿರುವುದು ಏಕೆ’ ಎಂದು ಪ್ರಶ್ನಿಸಿದೆ.