ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಡಿ.4ರಂದು ಬೆಳಿಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನ
ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರಿಯ ಕಾರ್ಯದರ್ಶಿ ಸುಭಾಷ್ ಎಚ್.ಕಾನಡೆ ಪಾಲ್ಗೊಳ್ಳುವರು ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.