ಅಲ್ಫೈಝ್ ಟ್ರಸ್ಟ್, ಮಸ್ಜಿದ್ ತಾಹ, ಫಲಾಹೆ ದಾರೇನ್ ಎಜುಕೇಷನಲ್ ಸೋಷಿಯಲ್ ಚಾರಿಟಬಲ್ ಟ್ರಸ್ಟ್ ಹಾಗೂ ವೇದಿಕೆಯ ಪದಾಧಿಕಾರಿಗಳು ಟಿ.ಎಸ್. ನಾಗಾಭರಣ ಜತೆಗೆ ಸಭೆ ನಡೆಸಿ, ಮಸೀದಿ ಮತ್ತು ಮದ್ರಸಾಗಳಲ್ಲಿ ಕನ್ನಡ ಕಲಿಕಾ ಕೇಂದ್ರ ಮತ್ತು ಸಂಸ್ಕೃತಿ ಶಿಬಿರ ನಡೆಸಲು ಪ್ರಾಧಿಕಾರದ ಪ್ರಾಯೋಜಕತ್ವ ನೀಡುವಂತೆ ಮನವಿ ಮಾಡಿದರು.