ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಪರೀಕ್ಷೆ ನಾಳೆಯಿಂದ

Last Updated 6 ಜನವರಿ 2021, 22:22 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2020–21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಜ.8ರಿಂದ ಜ.10ರವರೆಗೆ ನಡೆಯಲಿವೆ.

ಪರೀಕ್ಷೆಗಳಿಗೆ ರಾಜ್ಯದ 19 ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆಗಳ ಮೂಲಕ ಕಳುಹಿಸಲಾಗಿದೆ. 2020ರ ಡಿ.30ರ ಬಳಿಕವೂ ಪ್ರವೇಶ ಪತ್ರ ತಲುಪದಿದ್ದಲ್ಲಿ ಪರಿಷತ್ತಿನ ಕೇಂದ್ರ ಕಚೇರಿಯ ಗೌರವ
ಕಾರ್ಯದರ್ಶಿಗಳನ್ನು ವಿಚಾರಿಸಬೇಕು. ಜಿಲ್ಲೆಗಳಲ್ಲಿ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಸಿಗದಿದ್ದರೂ ನೇರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬಹುದು. ಮಾಹಿತಿಯನ್ನು 080 26623584ಕ್ಕೆ ಕರೆ ಮಾಡಿ, ಪಡೆಯಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT