ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ನಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ₹ 20 ಕೋಟಿ ಅನುದಾನ ಘೋಷಿಸಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅವರು, ‘ಸರ್ಕಾರದ ಈ ನೆರವಿನಿಂದ ಅರ್ಥಪೂರ್ಣವಾಗಿ ಸಮ್ಮೇಳನ ಆಚರಿಸಲಾಗುವುದು. ಮುಖ್ಯಮಂತ್ರಿ ಅವರು ಮತ್ತು ನಾನು ಹಾವೇರಿ ಜಿಲ್ಲೆಯವರಾಗಿದ್ದೇವೆ. ಹೀಗಾಗಿ, ಅಲ್ಲಿಐತಿಹಾಸಿಕ ದಾಖಲೆ ನಿರ್ಮಿಸಲಾಗುವುದು’ ಎಂದು ಹೇಳಿದ್ದಾರೆ.