ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಂವಾದ: ಕನ್ನಡ ಸಾಹಿತ್ಯ ಪರಿಷತ್ತು ಮತ್ತು ರಾಜಕೀಯ

Last Updated 20 ನವೆಂಬರ್ 2021, 5:37 IST
ಅಕ್ಷರ ಗಾತ್ರ

'ಕನ್ನಡ ಸಾಹಿತ್ಯ ಪರಿಷತ್ತು ಮತ್ತು ರಾಜಕೀಯ'ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಸಾಹಿತಿ ಸಂಘಟಕ ಆರ್‌ ಜಿ ಹಳ್ಳಿ ನಾಗರಾಜ್, ಸಂಸ್ಕೃತ ಚಿಂತಕಬಂಜಗೆರೆ ಜಯಪ್ರಕಾಶ್, ಕರ್ನಾಟಕ ಸಾಹಿತ್ಯ ಅಕಾಡೆಮಿಅಧ್ಯಕ್ಷಬಿ.ವಿ.ವಸಂತ ಕುಮಾರ್,ಸಾಹಿತಿ –ಪ್ರಾಧ್ಯಾಪಕಿ ಗೀತಾ ವಸಂತ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.

ನೇರ ಪ್ರಸಾರವುಮಧ್ಯಾಹ್ನ 12ರ ವರೆಗೆ ನಡೆಯಲಿದೆ.

fb.com/Prajavani.net|Twitter.com/Prajavaniಮೂಲಕ ಇದ್ದಲ್ಲಿಂದಲೇಲೈವ್‌ ವೀಕ್ಷಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT