'ಕನ್ನಡ ಸಾಹಿತ್ಯ ಪರಿಷತ್ತು ಮತ್ತು ರಾಜಕೀಯ'ವಿಚಾರದ ಕುರಿತಸಂವಾದ ಕಾರ್ಯಕ್ರಮ ಪ್ರಜಾವಾಣಿಯ ಫೇಸ್ಬುಕ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಸಾಹಿತಿ ಸಂಘಟಕ ಆರ್ ಜಿ ಹಳ್ಳಿ ನಾಗರಾಜ್, ಸಂಸ್ಕೃತ ಚಿಂತಕಬಂಜಗೆರೆ ಜಯಪ್ರಕಾಶ್, ಕರ್ನಾಟಕ ಸಾಹಿತ್ಯ ಅಕಾಡೆಮಿಅಧ್ಯಕ್ಷಬಿ.ವಿ.ವಸಂತ ಕುಮಾರ್,ಸಾಹಿತಿ –ಪ್ರಾಧ್ಯಾಪಕಿ ಗೀತಾ ವಸಂತ ಅವರು ಸಂವಾದದಲ್ಲಿ ಭಾಗವಹಿಸಿದ್ದಾರೆ.