‘ಮಂಡ್ಯದಲ್ಲಿ ನಡೆಯುವ ನುಡಿಜಾತ್ರೆಗೆ ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಕಲೆ ಬಿಂಬಿಸುವುದರೊಂದಿಗೆ, ಮಂಡ್ಯ ಜಿಲ್ಲೆಯ ಮಹತ್ವ ಸಾರುವ ಲಾಂಛನ ಮತ್ತು ಅರ್ಥಪೂರ್ಣ ಧ್ಯೇಯವಾಕ್ಯವನ್ನು ಸಿದ್ಧಪಡಿಸುವ ಅವಕಾಶವನ್ನು ಸಾರ್ವಜನಿಕರಿಗೆ ನೀಡ
ಲಾಗಿದೆ. ಮೇ 31ರೊಳಗೆ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018 ಈ ವಿಳಾಸಕ್ಕೆ ಕಳುಹಿಸಬೇಕು. ಆಯ್ಕೆಯಾದ ಲಾಂಛನ ಹಾಗೂ ಧ್ಯೇಯವಾಕ್ಯವನ್ನು ಅಧಿಕೃತವಾಗಿ ಬಳಸಲಾಗುವುದು’ ಎಂದು ತಿಳಿಸಿದ್ದಾರೆ.