ಮುಂಬರುವ ಫೆ.26ರಿಂದ 28ರವರೆಗೆ ಸಮ್ಮೇಳನ ನಡೆಯಲಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದೆ. ಡಾ. ಪ್ರಧಾನ ಗುರುದತ್ತ, ಡಾ.ಬಿ.ವಿ. ವಸಂತ ಕುಮಾರ್, ಡಾ.ಕೆ.ವೈ. ನಾರಾಯಣಸ್ವಾಮಿ, ಡಾ. ಸರಜೂ ಕಾಟ್ಕರ್, ಸತೀಶ್ ಕುಲಕರ್ಣಿ ಮತ್ತು ಡಾ. ಜಯಶ್ರೀ ದಂಡೆ ಅವರು ಸಮಿತಿಯ ಸದಸ್ಯರಾಗಿದ್ದಾರೆ.