<p><strong>ಬೆಂಗಳೂರು:</strong> ‘ಅಕ್ಷರ ಸಂಗಾತ’ ತ್ರೈಮಾಸಿಕ ಸಾಹಿತ್ಯ ಪತ್ರಿಕೆಯು ಯುವ ಕಥಾ ಸ್ಪರ್ಧೆಗೆ 35 ವರ್ಷದೊಳಗಿನವರಿಂದ ಕಥೆಗಳನ್ನು ಆಹ್ವಾನಿಸಿದೆ.</p>.<p>ಬಹುಮಾನಿತ ಕಥೆಗೆ ₹ 10 ಸಾವಿರ, ಒಪ್ಪಿತ ಎರಡು ಕಥೆಗಳಿಗೆ ತಲಾ ₹ 5 ಸಾವಿರ ನಗದು ಬಹುಮಾನವನ್ನು ಕೊಡಲಾಗುತ್ತದೆ. ಕಥೆಗಳಿಗೆ ಪದಗಳ ಮಿತಿಯಿಲ್ಲ. ಕಥೆಗಳು ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿಪ್ರಕಟವಾಗಿರಬಾರದು. ಕಥೆಗಳು ನುಡಿ ತಂತ್ರಾಂಶದಲ್ಲಿರುವುದು ಕಡ್ಡಾಯ. ಜನ್ಮ ದಿನಾಂಕ ದೃಢೀಕರಣ ಪತ್ರದೊಂದಿಗೆ ಪರಿಚಯ, ಭಾವಚಿತ್ರ, ವಿಳಾಸವನ್ನು ಪ್ರತ್ಯೇಕ ಪುಟದಲ್ಲಿ ಲಗತ್ತಿಸಿರಬೇಕು.</p>.<p>ಕಥೆಗಳನ್ನು ಸೆ.30ರೊಳಗೆsangaata2018@gmail.comಗೆ ಕಳುಹಿಸಿಕೊಡಬೇಕು. ಬಹುಮಾನಿತ ಕಥೆಗಳನ್ನು ‘ಅಕ್ಷರ ಸಂಗಾತ’ ತ್ರೈಮಾಸಿಕ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಸಂಪಾದಕ ಟಿ.ಎಸ್. ಗೊರವರ ತಿಳಿಸಿದ್ದಾರೆ.</p>.<p><a href="https://www.prajavani.net/artculture/short-story/kannada-story-kadkona-bhutalinga-written-by-manjayya-devaramani-859794.html" itemprop="url">ಕಾಡ್ಕೋಣ ಭೂತಲಿಂಗ: ಮಂಜಯ್ಯ ದೇವರಮನಿ ಬರೆದ ಕಥೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಕ್ಷರ ಸಂಗಾತ’ ತ್ರೈಮಾಸಿಕ ಸಾಹಿತ್ಯ ಪತ್ರಿಕೆಯು ಯುವ ಕಥಾ ಸ್ಪರ್ಧೆಗೆ 35 ವರ್ಷದೊಳಗಿನವರಿಂದ ಕಥೆಗಳನ್ನು ಆಹ್ವಾನಿಸಿದೆ.</p>.<p>ಬಹುಮಾನಿತ ಕಥೆಗೆ ₹ 10 ಸಾವಿರ, ಒಪ್ಪಿತ ಎರಡು ಕಥೆಗಳಿಗೆ ತಲಾ ₹ 5 ಸಾವಿರ ನಗದು ಬಹುಮಾನವನ್ನು ಕೊಡಲಾಗುತ್ತದೆ. ಕಥೆಗಳಿಗೆ ಪದಗಳ ಮಿತಿಯಿಲ್ಲ. ಕಥೆಗಳು ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿಪ್ರಕಟವಾಗಿರಬಾರದು. ಕಥೆಗಳು ನುಡಿ ತಂತ್ರಾಂಶದಲ್ಲಿರುವುದು ಕಡ್ಡಾಯ. ಜನ್ಮ ದಿನಾಂಕ ದೃಢೀಕರಣ ಪತ್ರದೊಂದಿಗೆ ಪರಿಚಯ, ಭಾವಚಿತ್ರ, ವಿಳಾಸವನ್ನು ಪ್ರತ್ಯೇಕ ಪುಟದಲ್ಲಿ ಲಗತ್ತಿಸಿರಬೇಕು.</p>.<p>ಕಥೆಗಳನ್ನು ಸೆ.30ರೊಳಗೆsangaata2018@gmail.comಗೆ ಕಳುಹಿಸಿಕೊಡಬೇಕು. ಬಹುಮಾನಿತ ಕಥೆಗಳನ್ನು ‘ಅಕ್ಷರ ಸಂಗಾತ’ ತ್ರೈಮಾಸಿಕ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಸಂಪಾದಕ ಟಿ.ಎಸ್. ಗೊರವರ ತಿಳಿಸಿದ್ದಾರೆ.</p>.<p><a href="https://www.prajavani.net/artculture/short-story/kannada-story-kadkona-bhutalinga-written-by-manjayya-devaramani-859794.html" itemprop="url">ಕಾಡ್ಕೋಣ ಭೂತಲಿಂಗ: ಮಂಜಯ್ಯ ದೇವರಮನಿ ಬರೆದ ಕಥೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>