ರಾಮನಗರ: ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿ ವೀಕ್ಷಣೆಗೆ ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ
ಮಧ್ಯಾಹ್ನ 1.30ಕ್ಕೆ ಅವರು ಬರಲಿದ್ದು, ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿಗಳಲ್ಲಿನ ಮಳೆ ಹಾನಿ ವೀಕ್ಷಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಎಚ್. ಡಿ. ಕುಮಾರಸ್ವಾಮಿ ಸಹ ಜೊತೆಗಿರಲಿದ್ದಾರೆ.