‘ಆಪರೇಷನ್ ಕಮಲವನ್ನೇ ನೆಚ್ಚಿಕೊಂಡ ಬಿಜೆಪಿ ವಿಕೃತ, ವಿಲಕ್ಷಣ, ವಿನಾಶಕಾರಿ ಪಕ್ಷ.ಬಡ ಯುವಕರ ರಕ್ತವೇ ಅವರ ಪಾಲಿನ ಅಧಿಕಾರಾಮೃತ. ಕಗ್ಗೊಲೆಗಳೇ ಅದರ ಕಸುಬು, ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ವಿಧಾನಸೌಧದಲ್ಲಿ ವಿದಾಯ ಭಾಷಣ ಮಾಡುತ್ತಾ ವೇದಿಕೆಯಲ್ಲೇ ಕಣ್ಣೀರಧಾರೆ ಹರಿಸಿದವರು ಯಾವ ಪಕ್ಷದವರು? ಇದಕ್ಕೆ ಉತ್ತರಿಸಿ. ಆ ಮೇಲೆ ನನ್ನ ಕಣ್ಣೀರ ಬಗ್ಗೆ ಮಾತನಾಡಿ’ ಎಂದು ಕಾಲೆಳೆದಿದ್ದಾರೆ.