‘ಕರ್ನಾಟಕ– ಆಂಧ್ರ ಗಡಿ ಗುರುತಿಸುವಲ್ಲಿ ಆಗಿರುವ ಲೋಪ ಕುರಿತು ಟಪಾಲ್ ಗಣೇಶ್, ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಮುಖ್ಯ ಕಾರ್ಯದರ್ಶಿ ಅವರ ಸೂಚನೆ ಮೇಲೆ ಈ ಪತ್ರ ಬರೆಯಲಾಗುತ್ತಿದೆ. ಸಮೀಕ್ಷೆ ಕುರಿತ ಆಕ್ಷೇಪ ಸಂಬಂಧ ಸೂಕ್ತ ಕ್ರಮ ಕೈಗೊಂಡು ತಮ್ಮ ಕಚೇರಿಗೆ ತಿಳಿಸಬೇಕು’ ಎಂದೂ ಪತ್ರದಲ್ಲಿ ಹೇಳಲಾಗಿದೆ.