ಸಮಿತಿಗಳ ಅಧ್ಯಕ್ಷರು: ಅರವಿಂದ ಲಿಂಬಾವಳಿ–ಸಾರ್ವಜನಿಕ ಉದ್ದಿಮೆಗಳ ಸಮಿತಿ, ಎಸ್. ಅಂಗಾರ–ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ, ದಿನಕರ ಶೆಟ್ಟಿ–ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ, ಕುಮಾರ್ ಬಂಗಾರಪ್ಪ– ಅಧೀನ ಶಾಸನ ರಚನಾ ಸಮಿತಿ, ಸಾ.ರಾ. ಮಹೇಶ–ಕಾಗದಪತ್ರಗಳ ಸಮಿತಿ, ಕೆ. ಪೂರ್ಣಿಮಾ–ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ, ಪಿ. ರಾಜೀವ–ಗ್ರಂಥಾಲಯ ಸಮಿತಿ, ಜಿ. ಸೋಮಶೇಖರ ರೆಡ್ಡಿ–ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಸಮಿತಿ.