‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.