ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ

Last Updated 10 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ‘ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ‘ಮೊಟ್ಟೆಯಲ್ಲಿ ಹೊಡೆಸಿಕೊಂಡ ಸಿದ್ದರಾಮಯ್ಯ ಕೊಡಗಿಗೆ ಮತ್ತೊಮ್ಮೆ ಬರುವುದಾಗಿ ಸವಾಲೆಸೆದಿದ್ದರು. ಆದರೆ ಬರಲಿಲ್ಲ. ಬಂದರೆ ಕೋಳಿಮೊಟ್ಟೆಯಲ್ಲಿ ಹೊಡೆಯಬಾರದು, ಬದಲಿಗೆ ಬಿಜೆಪಿಗೇ ಮತ ಹಾಕಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT