‘ಹೃದಯಶೂನ್ಯ ಬಿಜೆಪಿ ಸರ್ಕಾರದ ಕ್ರೌರ್ಯಕ್ಕೆ ಇನ್ನೆಷ್ಟು ಬಲಿ ಬೇಕು?, ಪ್ರತಿಭಟಿಸುತ್ತಿದ್ದ ನಿವೃತ್ತ ನೌಕರರೊಬ್ಬರು ಸಾವನ್ನಪ್ಪಿದ್ದಾರೆ. ಪಿಂಚಣಿ ನೀಡಲು ಸಾಧ್ಯವಿಲ್ಲ ಎಂದಿರುವ ಬೊಮ್ಮಾಯಿ ಅವರೇ, ಡಬಲ್ ಎಂಜಿನ್ ಯೋಗ್ಯತೆ ಇಷ್ಟೇನಾ? ಬಿಜೆಪಿಗರೇ ಇದೇನಾ ನಿಮ್ಮ ಅಚ್ಛೆ ದಿನಗಳ ವೈಭವ, ಜನರ ಸಾವುಗಳೇ ಬಿಜೆಪಿಗೆ ಶಾಪವಾಗಿ ಪರಿಣಮಿಸಲಿವೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.