ಸಿದ್ದರಾಮಯ್ಯ ಅವರನ್ನು ಟಿಪ್ಪುವಿಗೆ ಹೋಲಿಸಿದ ಸಚಿವರು ‘ಉರಿಗೌಡ ನಂಜೇಗೌಡ ಏನು ಮಾಡಿದರು’ ಎಂದು ಪ್ರಶ್ನಿಸುತ್ತಾರೆ. ಕಾರ್ಯಕರ್ತರು ಇದಕ್ಕೆ ‘ಮೇಲಕ್ಕೆ ಕಳುಹಿಸಿದರು, ಹೊಡೆದು ಹಾಕಿದರು’ ಎಂದು ಉತ್ತರಿಸುತ್ತಾರೆ. ‘ಅದೇ ರೀತಿ ಇವರನ್ನೂ ಹೊಡೆದು ಹಾಕಬೇಕು, ಮೇಲಕ್ಕೆ ಕಳುಹಿಸಬೇಕು’ ಎಂದು ಸಚಿವರು ಉತ್ತರಿಸುತ್ತಾರೆ.